ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಮಂಗಳೂರು(Mangaluru): ನೀರು ಕೇಳುವ ನೆಪದಲ್ಲಿ ಇನ್ಸಪೆಕ್ಟರ್ ಮಗನೋರ್ವ ಬಾಲಕಿಗೆ ಅತ್ಯಾಚಾರ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮನೆಯಲ್ಲಿ ವಿದ್ಯಾರ್ಥಿನಿ ಒಬ್ಬಾಕೆ ಇದ್ದಾಗ ಈ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ಐ ಒಬ್ಬರ ಪುತ್ರ ಮಂಜುನಾಥ್ ಎನ್ನುವ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ.
ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿ ಮಂಜುನಾಥನನ್ನು ಬಂಧಿಸಿದ್ದಾರೆ. ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನು ಓದಿ : ಬಸ್ ಕಂಡಕ್ಟರ್ ಕೆಲಸ ಸಿಕ್ಕಿದರೂ ಸಮಾಧಾನವಿಲ್ಲ. ಎತ್ತರವೇ ಈತನಿಗೆ ಮುಳುವು.
ಪಾಕ್ ಸಿಬ್ಬಂದಿಯನ್ನ ರಕ್ಷಿಸಿದ ಭಾರತದ ನೌಕಾಪಡೆ.
ವೈಭವಯುತವಾಗಿ ಜರುಗಿದ ಭಟ್ಕಳ ಜಾತ್ರೆ. ಸಹಸ್ರಾರು ಸಂಖ್ಯೆಯ ಭಕ್ತರಿಂದ ಹರ್ಷೋದ್ಘಾರ.