ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ (Karwar) : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮಗಳು ಹಾಗೂ ಪುರಸಭೆ ಅಂಕೋಲಾ ವ್ಯಾಪ್ತಿಗೊಳಪಟ್ಟಿ ಕೇಣಿ ಗ್ರಾಮಗಳಲ್ಲಿ ನಿಷೇದಾಜ್ಞೆ ಅವಧಿ ವಿಸ್ತರಿಸಲಾಗಿದೆ.

Geotechnical Investigation Work ಕಾಮಗಾರಿ ಸಂಬಂಧ  ಸದ್ರಿ ಪ್ರದೇಶದಲ್ಲಿ,   ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರನ್ವಯ  ವಿಧಿಸಲಾಗಿದ್ದ ನಿಷೇದಾಜ್ಞೆಯನ್ನು ಮುಂದುವರೆಸಿ, ಫೆಬ್ರವರಿ 28 ರ ಸಂಜೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ  ಮುಂದುವರೆಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಹಿಂದಿನ ಆದೇಶದಲ್ಲಿ ವಿಧಿಸಲಾದ ನಿಬಂಧನೆಗಳು ಊರ್ಜಿತದಲ್ಲಿರುತ್ತದೆ ಎಂದು ಪ್ರಕಟಣೆಯ ಮೂಲಕ ಅವರು ತಿಳಿಸಿದ್ದಾರೆ.

ಇದನ್ನು ಓದಿ : ಮೀನುಗಾರರ ಮೇಲಾಗುತ್ತಿರುವ ದೌರ್ಜನ್ಯ ನಿಲ್ಲಲಿ. ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಹೇಳಿಕೆ.

ಲೋಕಾಯುಕ್ತ ಬಲೆಗೆ ಬಿದ್ದ ಎಪಿಪಿ. ಮುದ್ದೆಮಾಲಿಗೆ ಬೇಡಿಕೆ.