ಕಾರವಾರ : ಉತ್ತರಕನ್ನಡ (Uttarkannada)ಜಿಲ್ಲೆಯಲ್ಲಿ  ಮಳೆ (RAIN) ಮುಂದುವರಿದಿರುವುದರಿಂದ ನಾಳೆ ಆರರಂದು (JULY 6 )

ಕಾರವಾರ, ಭಟ್ಕಳ,  ಕುಮಟಾ ಮತ್ತು ಹೊನ್ನಾವರ ತಾಲ್ಲೂಕಿನ   ಶಾಲಾ ಕಾಲೇಜುಗಳಿಗೆ ರಜೆ  ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು  ರಜೆ ಘೋಷಿಸಿ  ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಜುಲೈ 9ರವರೆಗೆ ಮಳೆ ಮುಂದುವರಿಯುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.